"ಅರೆರೆ, ಇದೇನಿದು ಕನ್ನಡ ರಾಜ್ಯೋತ್ಸವಕ್ಕೆ ಕರ್ನಾಟಕದ ಧ್ವಜದ ಬದಲು ಮರೆತು ಭಾರತದ ಧ್ವಜ ಬಳಸಿದ್ದಾರಲ್ಲ!" ಎಂದು ಆಶ್ಚರ್ಯ ಪಡಬೇಡಿ. ಏಕೆಂದರೆ, ನಾವು ಬೇಕಂತಲೇ ಇಂದು ಭಾರತದ ಧ್ವಜವನ್ನು ಬಳಸುತ್ತಿದ್ದೇವೆ. ಇದಕ್ಕೆ ಮುಖ್ಯ/ಇತ್ತೀಚಿನ ಕಾರಣವೆಂದರೆ ಕಳೆದ ರಾಜ್ಯ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಎನ್ನುವ ರಾಜಕೀಯ ಪಕ್ಷ ಮೊದ-ಮೊದಲು ಹಿಂದೂಗಳನ್ನು ಒಡೆದು ಲಿಂಗಾಯತರನ್ನು ಹಿಂದೂ ಕುಟುಂಬದಿಂದ ಬೇರ್ಪಡಿಸಿ ತಮ್ಮ ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ನೋಡಿತು. ಯಾವಾಗ ಹಿಂದೂಗಳು