ಭಾರತ ಸೇರಿದಂತೆ ನೆರೆಯ ಭೂತಾನ್, ಬಾಂಗ್ಲಾ ದೇಶದ 20 ಲಕ್ಷಕ್ಕೂ ಅಧಿಕ ಭಕ್ತರು ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಜ.14ರ 2018ರಂದು ಗಂಗಾಸಾಗರ್ ಐಲ್ಯಾಂಡ್ ಬಳಿಯ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದರು. ಮಕರ ಸಂಕ್ರಾಂತಿ ಅಂದರೆ ಹಿಂದುಗಳ ಪವಿತ್ರ ಹಬ್ಬ. ಈ ವಿಶೇಷ ದಿನ ಗಂಗಾನದಿಯಲ್ಲಿ ಸ್ನಾನ ಮಾಡಿದರೆ ಪವಿತ್ರ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಗಂಗಾನದಿಯಲ್ಲಿ ಮಿಂದೇಳುತ್ತಾರೆ. ಸಂಕ್ರಾಂತಿ ಸಂಭ್ರಮದ ಕ್ಷಣಗಳು ಗ್ಯಾಲರಿಯಲ್ಲಿ..
ಆರೋಗ್ಯ, ಆಹಾರ, ಜೀವನಶೈಲಿ ಕುರಿತು kannadatips.com ಗೆ ನೀವು ಕೂಡ ಲೇಖನ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ [email protected] ಗೆ ಸಂಪರ್ಕಿಸಿ.
#ಆರೋಗ್ಯ #ಆಹಾರ #ಜೀವನಶೈಲಿ #kannadatips #kannadahealthtips #healthtips
#ಆರೋಗ್ಯ #ಆಹಾರ #ಜೀವನಶೈಲಿ #kannadatips #kannadahealthtips #healthtips